ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm