ಬ್ರೇಕಿಂಗ್ ನ್ಯೂಸ್
13-10-21 10:30 pm Mangaluru Correspondent ಕರಾವಳಿ
ಮಂಗಳೂರು, ಅ.13: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಖಚಿತ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ. ಆದರೆ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಕೂಡ ಇದೆ.
ಆದ್ದರಿಂದ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯನ್ನು ತಪ್ಪಿಸಲು, ನಗರ ವ್ಯಾಪ್ತಿಯಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾ ವಹಿಸುವುದು ಅನಿವಾರ್ಯವಾಗಿರುತ್ತದೆ.
ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಗುರುತಿಸಿ, ಲಸಿಕೆ ಕೊಡಿಸುವ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಅ.14 ರಿಂದ16ರ ವರೆಗೆ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿರುವ ಲಸಿಕಾ ಮೇಳಗಳ ಸಂಪೂರ್ಣ ಲಾಭವನ್ನು ನಾಗರಿಕರು ಪಡೆಯುವಂತೆ ಕೋರಲಾಗಿದೆ. ತಪ್ಪಿದಲ್ಲಿ ಅ.16 ರಂದು ಮಾಲ್ ಸಹಿತ ಎಲ್ಲ ಸಾರ್ವಜನಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕರಿಗೆ ಲಸಿಕೆ ಪಡೆದ ದಾಖಲೆ ಇಲ್ಲದೆ, ಬೇಕಾಬಿಟ್ಟಿ ಓಡಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No entry into Malls and Markers after October 16th without Covid Vaccination Warns Mangalore MCC commissioner.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm