ಬ್ರೇಕಿಂಗ್ ನ್ಯೂಸ್
13-10-21 10:30 pm Mangaluru Correspondent ಕರಾವಳಿ
ಮಂಗಳೂರು, ಅ.13: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಖಚಿತ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ. ಆದರೆ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಕೂಡ ಇದೆ.
ಆದ್ದರಿಂದ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯನ್ನು ತಪ್ಪಿಸಲು, ನಗರ ವ್ಯಾಪ್ತಿಯಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾ ವಹಿಸುವುದು ಅನಿವಾರ್ಯವಾಗಿರುತ್ತದೆ.
ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಗುರುತಿಸಿ, ಲಸಿಕೆ ಕೊಡಿಸುವ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಅ.14 ರಿಂದ16ರ ವರೆಗೆ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿರುವ ಲಸಿಕಾ ಮೇಳಗಳ ಸಂಪೂರ್ಣ ಲಾಭವನ್ನು ನಾಗರಿಕರು ಪಡೆಯುವಂತೆ ಕೋರಲಾಗಿದೆ. ತಪ್ಪಿದಲ್ಲಿ ಅ.16 ರಂದು ಮಾಲ್ ಸಹಿತ ಎಲ್ಲ ಸಾರ್ವಜನಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕರಿಗೆ ಲಸಿಕೆ ಪಡೆದ ದಾಖಲೆ ಇಲ್ಲದೆ, ಬೇಕಾಬಿಟ್ಟಿ ಓಡಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No entry into Malls and Markers after October 16th without Covid Vaccination Warns Mangalore MCC commissioner.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm