ಬ್ರೇಕಿಂಗ್ ನ್ಯೂಸ್
14-10-21 10:35 pm Mangaluru Correspondent ಕರಾವಳಿ
ಮಂಗಳೂರು, ಅ.14: ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪರ - ವಿರೋಧ ನಡುವೆ, ಮತ್ತೊಂದೆಡೆ ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ, ಅದಕ್ಕೆ ಕೇಳಿ ಬರುತ್ತಿರುವ ಆಕ್ರೋಶ, ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್, ಬಜರಂಗದಳದ ನಾಯಕರು ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೆಪದಲ್ಲಿ ಶಸ್ತ್ರಗಳನ್ನು ಹಂಚಿದ್ದು ವಿವಾದಕ್ಕೆ ಕಾರಣವಾಗಿದೆ.
ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಿ, ಶಸ್ತ್ರಗಳಿಗೆ ಪೂಜೆ ನೆರವೇರಿಸಿದ್ದಾರೆ. ಬಜರಂಗದಳ ಮುಖಂಡ ರಘು ಸಕಲೇಶಪುರ ಮತ್ತು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ 150 ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕದ್ರಿಯ ವಿಹಿಂಪ ಕಚೇರಿಯಲ್ಲಿ ತ್ರಿಶೂಲ ನೆಪದಲ್ಲಿ ಹರಿತ ಕತ್ತಿಯನ್ನು ನೀಡಿದ್ದಾರೆ. ಅಲ್ಲದೆ, ಶಸ್ತ್ರ ಹಿಡಿಯಲು ಪ್ರೇರಣೆ ನೀಡುವ ರೀತಿ ಪ್ರತಿಜ್ಞೆ ಉಪದೇಶ ಮಾಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಿಎಂ ಸಮರ್ಥನೆ ಬೆನ್ನಲ್ಲೇ ಹಿಂದು ಸಂಘಟನೆ ನಾಯಕರು, ತಮ್ಮ ಕಾರ್ಯಕರ್ತರಿಗೆ ಶಸ್ತ್ರ ಹಂಚಿದ್ದಾರೆಂದು ಟೀಕಿಸಲಾಗಿದೆ.



ಒಂದು ಕಡೆ ಮತಾಂತರ ವಿರುದ್ಧ ಜಾಗೃತಿ, ಹೋರಾಟ ಕೈಗೆತ್ತಿಕೊಂಡಿರುವ ಹಿಂದು ಸಂಘಟನೆಗಳು ಇದೀಗ ಕಾರ್ಯಕರ್ತರ ಕೈಗೆ ಬಹಿರಂಗವಾಗಿಯೇ ಶಸ್ತ್ರಗಳನ್ನು ಕೊಟ್ಟು ಯಾವ ಸಂದೇಶ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆತ್ಮರಕ್ಷಣೆ ಮತ್ತು ಸ್ವರಕ್ಷಣೆಗಾಗಿ ಶಸ್ತ್ರ ಅಗತ್ಯ ಎನ್ನುವ ಸಮರ್ಥನೆ ನೀಡುತ್ತಿದ್ದರೂ, ಈಗಿನ ಸನ್ನಿವೇಶ ಮಾತ್ರ ಶಸ್ತ್ರಗಳ ಹಂಚಿಕೆಗೆ ಬೇರೆಯದೇ ಅರ್ಥವನ್ನು ನೀಡಿದೆ. ಹೀಗಾಗಿ ಹಿಂದು ಸಂಘಟನೆಗಳ ಈ ರೀತಿಯ ನಡೆ ಟೀಕೆಗೆ ಗುರಿಯಾಗಿದ್ದು ಬಿಜೆಪಿ ಸರಕಾರದ ಆಡಳಿತದಲ್ಲಿ ವಿವಾದಕ್ಕೆ ಕಾರಣವಾಗಿದೆ.
Mangalore Vhp and Bajarang dal members with Trishul goes viral after CM Bommai Statement on Moral Policing creating controversy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm