ಬ್ರೇಕಿಂಗ್ ನ್ಯೂಸ್
15-10-21 08:35 pm Mangaluru Correspondent ಕರಾವಳಿ
ಬೆಳ್ತಂಗಡಿ, ಅ.15: ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ
ಅಬೂಬಕ್ಕರ್ ಪುಂಜಾಲಕಟ್ಟೆ ಠಾಣೆಯ ಇತರ ಸಿಬ್ಬಂದಿಗಳ ಜೊತೆಗೆ ವಾಮದಪದವಿನಲ್ಲಿ ನಡೆದ ಗೃಹ ಪ್ರವೇಶಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಅಬೂಬಕ್ಕರ್ ತನ್ನ ಬೈಕಿನಲ್ಲಿ ವಾಪಸು ಆಗುತ್ತಿದ್ದರೆ ಉಳಿದವರು ಇಲಾಖೆಯ ಜೀಪಿನಲ್ಲಿ ಬರುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರು ಸವಾರರೂ ತೀವ್ರ ಗಾಯಗೊಂಡಿದ್ದಾರೆ.
ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೋಲೀಸ್ ಸಿಬ್ಬಂದಿ ಗಾಯಾಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ಆಬೂಬಕ್ಕರ್ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
A police head constable deployed at Punjalkatte station was killed in a road accident in Neralakatte near Punjalkatte here on Friday October 15. The deceased is identified as Aboobakar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm