ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm