ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm