ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm