ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm