ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm