ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm