ಬ್ರೇಕಿಂಗ್ ನ್ಯೂಸ್
18-10-21 04:48 pm Mangaluru Correspondent ಕರಾವಳಿ
ಕಾಸರಗೋಡು, ಅ.18: ಎರಡೂವರೆ ವರ್ಷದ ಪುಟಾಣಿ ಮಗುವಿನ ಜೊತೆ ತಾಯಿ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ನಡೆದದೆ.
ನೀಲೇಶ್ವರದ ಕದಿಂಜಮೂಲೆ ಎಂಬಲ್ಲಿನ ನಿವಾಸಿ ರಮ್ಯಾ (34) ಮತ್ತು ಆಕೆಯ ಮಗು ಭಾನುವಾರ ಬೆಳಗ್ಗಿನಿಂದ ಕಾಣೆಯಾಗಿದ್ದರು. ಹೀಗಾಗಿ ಮನೆಯವರು ಮತ್ತು ಪರಿಸರದ ನಿವಾಸಿಗಳು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಮನೆ ಬಳಿಯ ಬಾವಿಯಲ್ಲಿ ತಾಯಿ, ಮಗುವಿನ ಶವ ಕಂಡುಬಂದಿದೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಬಾವಿಯಿಂದ ತಾಯಿ, ಮಗುವನ್ನು ಮೇಲೆತ್ತಿದ್ದಾರೆ.
ರಮ್ಯಾ ಅವರ ಪತಿ ಪ್ರತೀಶ್, ಕೊಲ್ಲಂ ಮೂಲದ ನಿವಾಸಿಯಾಗಿದ್ದು ಇವರ ನಡುವೆ ಏನೋ ಅಸಮಾಧಾನ ಇತ್ತು. ಹೀಗಾಗಿ ರಮ್ಯಾ ಖಿನ್ನತೆಗೆ ಒಳಗಾಗಿದ್ದರು. ಅದೇ ನೋವಿನಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, a 34-year-old woman ended her life by jumping into a well along with her 2.5-year-old daughter near Nileshwar here. The mortal remains of Ramya (34), resident of Kadinjamoole of Nileshwar and her baby daughter were found in the well near their house on Monday October 18.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm