ಬ್ರೇಕಿಂಗ್ ನ್ಯೂಸ್
18-10-21 04:48 pm Mangaluru Correspondent ಕರಾವಳಿ
ಕಾಸರಗೋಡು, ಅ.18: ಎರಡೂವರೆ ವರ್ಷದ ಪುಟಾಣಿ ಮಗುವಿನ ಜೊತೆ ತಾಯಿ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ನಡೆದದೆ.
ನೀಲೇಶ್ವರದ ಕದಿಂಜಮೂಲೆ ಎಂಬಲ್ಲಿನ ನಿವಾಸಿ ರಮ್ಯಾ (34) ಮತ್ತು ಆಕೆಯ ಮಗು ಭಾನುವಾರ ಬೆಳಗ್ಗಿನಿಂದ ಕಾಣೆಯಾಗಿದ್ದರು. ಹೀಗಾಗಿ ಮನೆಯವರು ಮತ್ತು ಪರಿಸರದ ನಿವಾಸಿಗಳು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಮನೆ ಬಳಿಯ ಬಾವಿಯಲ್ಲಿ ತಾಯಿ, ಮಗುವಿನ ಶವ ಕಂಡುಬಂದಿದೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಬಾವಿಯಿಂದ ತಾಯಿ, ಮಗುವನ್ನು ಮೇಲೆತ್ತಿದ್ದಾರೆ.
ರಮ್ಯಾ ಅವರ ಪತಿ ಪ್ರತೀಶ್, ಕೊಲ್ಲಂ ಮೂಲದ ನಿವಾಸಿಯಾಗಿದ್ದು ಇವರ ನಡುವೆ ಏನೋ ಅಸಮಾಧಾನ ಇತ್ತು. ಹೀಗಾಗಿ ರಮ್ಯಾ ಖಿನ್ನತೆಗೆ ಒಳಗಾಗಿದ್ದರು. ಅದೇ ನೋವಿನಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, a 34-year-old woman ended her life by jumping into a well along with her 2.5-year-old daughter near Nileshwar here. The mortal remains of Ramya (34), resident of Kadinjamoole of Nileshwar and her baby daughter were found in the well near their house on Monday October 18.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm