ಬ್ರೇಕಿಂಗ್ ನ್ಯೂಸ್
18-10-21 04:48 pm Mangaluru Correspondent ಕರಾವಳಿ
ಕಾಸರಗೋಡು, ಅ.18: ಎರಡೂವರೆ ವರ್ಷದ ಪುಟಾಣಿ ಮಗುವಿನ ಜೊತೆ ತಾಯಿ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ನಡೆದದೆ.
ನೀಲೇಶ್ವರದ ಕದಿಂಜಮೂಲೆ ಎಂಬಲ್ಲಿನ ನಿವಾಸಿ ರಮ್ಯಾ (34) ಮತ್ತು ಆಕೆಯ ಮಗು ಭಾನುವಾರ ಬೆಳಗ್ಗಿನಿಂದ ಕಾಣೆಯಾಗಿದ್ದರು. ಹೀಗಾಗಿ ಮನೆಯವರು ಮತ್ತು ಪರಿಸರದ ನಿವಾಸಿಗಳು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಮನೆ ಬಳಿಯ ಬಾವಿಯಲ್ಲಿ ತಾಯಿ, ಮಗುವಿನ ಶವ ಕಂಡುಬಂದಿದೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಬಾವಿಯಿಂದ ತಾಯಿ, ಮಗುವನ್ನು ಮೇಲೆತ್ತಿದ್ದಾರೆ.
ರಮ್ಯಾ ಅವರ ಪತಿ ಪ್ರತೀಶ್, ಕೊಲ್ಲಂ ಮೂಲದ ನಿವಾಸಿಯಾಗಿದ್ದು ಇವರ ನಡುವೆ ಏನೋ ಅಸಮಾಧಾನ ಇತ್ತು. ಹೀಗಾಗಿ ರಮ್ಯಾ ಖಿನ್ನತೆಗೆ ಒಳಗಾಗಿದ್ದರು. ಅದೇ ನೋವಿನಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, a 34-year-old woman ended her life by jumping into a well along with her 2.5-year-old daughter near Nileshwar here. The mortal remains of Ramya (34), resident of Kadinjamoole of Nileshwar and her baby daughter were found in the well near their house on Monday October 18.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm