ಬ್ರೇಕಿಂಗ್ ನ್ಯೂಸ್
11-09-20 02:18 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಭಾರೀ ಮಳೆ ಮತ್ತು ಗಾಳಿಯಿಂದಾಗಿ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 24 ಮಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಭಟ್ಕಳದಿಂದ ತೆರಳಿದ್ದ ಬೋಟ್ ಗಾಳಿಮಳೆಗೆ ಮುಳುಗುವ ಭೀತಿ ಎದುರಾಗಿತ್ತು. ಅಲ್ಲದೆ, ಬೋಟಿನಲ್ಲಿ ತಾಂತ್ರಿಕ ತೊಂದರೆಯೂ ಕಾಣಿಸಿಕೊಂಡಿದ್ದರಿಂದ ಮೀನುಗಾರರು ಮೀನುಗಾರಿಕಾ ಇಲಾಖೆಗೆ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದರು. ಭಟ್ಕಳದಿಂದ 17 ನಾಟಿಕಲ್ ಮೈಲ್ ದೂರದಲ್ಲಿ ಘಟನೆ ನಡೆದಿತ್ತು.
ಭಾರತೀಯ ತಟರಕ್ಷಣಾ ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಎಲ್ಲ 24 ಮಂದಿಯನ್ನು ಸುರಕ್ಷಿತವಾಗಿ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಗಾಳಿ ಮಳೆ ಹೊಡೆತಕ್ಕೆ ಸಿಲುಕಿ ಅಪಾಯದಲ್ಲಿತ್ತು . ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ, ರಕ್ಷಣೆಗೆ ಮನವಿ ಮಾಡಿದ್ದರು. ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭಾರತೀಯ ತಟ ರಕ್ಷಣಾ ಪಡೆಗೆ ಮಾಹಿತಿ ರವಾನಿಸಿದ್ದರು.
ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕಸ್ತೂರಬಾ ಗಾಂಧಿ ಹಡಗು ಕೂಡಲೇ ಮಾಹಿತಿಗೆ ಸ್ಪಂದಿಸಿ, ಮೀನುಗಾರರು ಹಾಗೂ ಬೋಟ್ ಅನ್ನು ದಡಕ್ಕೆ ಕರೆತಂದಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm