ಬ್ರೇಕಿಂಗ್ ನ್ಯೂಸ್
20-10-21 11:17 am Mangaluru Correspondent ಕರಾವಳಿ
ಉಳ್ಳಾಲ, ಅ.20: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ದೂರು ನೀಡಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡುಹಗಲೇ ಇರಿದು ಕೊಲೆಗೆ ಯತ್ನಿಸಿದ್ದ 17 ರ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಗವೀರ ಪಟ್ಣದಲ್ಲಿ 17 ರ ಹರೆಯದ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಉಳ್ಳಾಲದ ವೀರಭದ್ರ ದೇವಸ್ಥಾನದ ಬಳಿಯಿರುವ ಗ್ಯಾಸ್ ಅಕ್ಸೆಸರೀಸ್ ಅಂಗಡಿಗೆ ನುಗ್ಗಿ ಉಳಿಯ ನಿವಾಸಿ ಹರೀಶ್ ಗಾಣಿಗರನ್ನ ಎರಡು ಮಾರಕಾಯುಧಗಳಿಂದ ಇರಿದು ಕೊಲೆಗೆ ಯತ್ನಿಸಿದ್ದ. ತನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹರೀಶ್ ವಿರುದ್ಧ ಸೇಡು ತೀರಿಸಲು ಆರೋಪಿ ಈ ಕೃತ್ಯ ಎಸಗಿದ್ದನೆನ್ನಲಾಗಿದೆ.



ಎರಡು ಬಾರಿ ಹರೀಶ್ ಆರೋಪಿಯ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇರುವುದಾಗಿಯೂ ಹೇಳಿದ್ದರು. ತಿಂಗಳ ಹಿಂದೆಯೂ ಗಾಂಜಾ ಮಾಫಿಯಾದ ಉಪಟಳ ತಾಳಲಾರದೆ ಠಾಣೆಗೆ ದೂರು ನೀಡಿದ್ದರು. ಆದರೆ ಅಸಡ್ಡೆ ತೋರಿದ್ದ ಉಳ್ಳಾಲ ಪೊಲೀಸರು ನಿನ್ನೆ ಬೆಳಗ್ಗೆ ಆರೋಪಿಯನ್ನ ಠಾಣೆಗೆ ಕರೆಸಿ ವಿಚಾರಿಸಿ ಬಿಟ್ಟಿದ್ದರು. ಈ ಮೊದಲೇ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಹರೀಶ್ ಅವರ ಕೊಲೆಯತ್ನ ಪ್ರಕರಣ ನಡೆಯುತ್ತಿರಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದೂರು ಕೊಟ್ಟಿದ್ದ ಕರಾಟೆ ಮಾಸ್ಟರ್ ಗೆ ಚೂರಿ ಇರಿತ ; ಉಳ್ಳಾಲ ಪೊಲೀಸರ ನಿರ್ಲಕ್ಷ್ಯ
The accused who stabbed a man and escaped from the spot, has been nabbed by police in Ullal. The incident took place on Tuesday October 19. It may be recalled, the accused, who is a minor and a resident of Uliya, stabbed Harish (42). It is learnt that the accused had a scuffle with Harish near his residence earlier.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm