ಬ್ರೇಕಿಂಗ್ ನ್ಯೂಸ್
20-10-21 01:37 pm Mangaluru Correspondent ಕರಾವಳಿ
ಮಂಗಳೂರು, ಅ.20: ಮಾಜಿ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು ಭಯೋತ್ಪಾದಕರು ಎಂದು ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ.




ಇದಕ್ಕೆ ಪ್ರತೀಕಾರ ತೀರಿಸಲು ಐವಾನ್ ಡಿಸೋಜ ಅವರ ವೆಲೆನ್ಸಿಯಾದ ಮನೆಗೆ ಮುತ್ತಿಗೆ ಹಾಕಿ, ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹಲವು ಕಾರ್ಯಕರ್ತರನ್ನು ರಸ್ತೆಯಲ್ಲೇ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ.
ಪ್ರಕರಣ ಸಂಬಂಧಿಸಿ ಐವನ್ ಡಿಸೋಜ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Mangalore Bajrang Dal members protest at Congress Leader Ivan Dsouza House for remarks on kesari shawl.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm