ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm