ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm