ಬ್ರೇಕಿಂಗ್ ನ್ಯೂಸ್
21-10-21 08:40 pm Mangalore Reporter ಕರಾವಳಿ
ಮಂಗಳೂರು, ಅ.21: ಕೇಸರಿ ಹಾಕಿದವರು ರಾಷ್ಟ್ರ ವಿರೋಧಿಗಳು ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅವರು ಪ್ರತಿನಿಧಿಸುವ ಪಕ್ಷವೇ ನೆಲೆ ಇಲ್ಲದಾಗುತ್ತಿದೆ. ಅದರ ಜೊತೆಗೆ ಐ ಹೋಗಿ ವಾನ್ ಅಷ್ಟೇ ಆಗಿದ್ದಾರೆ. ಅವರಿಗೂ ನೆಲೆ ಇಲ್ಲದ ಸ್ಥಿತಿ. ಅದರ ನಡುವೆ, ಕೇಸರಿ ಬಗ್ಗೆ ಟೀಕಿಸಲು ಹೋದರೆ ಅವರ ಭವಿಷ್ಯವೇ ಮಂಕಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ, ಇವರ ಇತಿಹಾಸದ ಬಗ್ಗೆ ಹೇಳಲು ಹೋದರೆ, ಇವರೇ ಕೇಸರಿ ಹೆಣ್ಣನ್ನು ಮದುವೆಯಾದವರು. ಇವರ ಮನೆಯಲ್ಲೇ ಕೇಸರಿ ಹೆಣ್ಣನ್ನು ಮತಾಂತರ ಮಾಡಿದ್ದಾರೆ. ಕೇಸರಿ ಹೆಣ್ಣನ್ನು ಮನೆಯಲ್ಲಿ ಇಟ್ಟುಕೊಂಡು ಕೇಸರಿ ಹಾಕುವವರು, ಕೇಸರಿ ಬಣ್ಣದ ಬಗ್ಗೆ ಮಾತನಾಡುತ್ತಾರೆ. ಕೇಸರಿಯನ್ನು ಬಗಲಲ್ಲಿಟ್ಟುಕೊಂಡು ಇವರು ಕೇಸರಿಗಳನ್ನೇ ರಾಷ್ಟ್ರ ದ್ರೋಹಿಗಳೆನ್ನುವುದು ಎಷ್ಟು ಸರಿ ಎಂದು ರಾಜಶೇಖರಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಟಿವಿ ಮಾಧ್ಯಮದ ಡಿಬೇಟ್ ನಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ, ಕೇಸರಿ ಹಾಕಿದವರನ್ನು ತೆಗಳುವ ಭರದಲ್ಲಿ ಅವರೆಲ್ಲ ರಾಷ್ಟ್ರ ವಿರೋಧಿಗಳು. ಇಂಥವರಿಂದಲೇ ದೇಶದಲ್ಲಿ ದೇಶದ್ರೋಹಿ ಚಟುವಟಿಕೆ ಆಗುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
Mangalore Rajashekarananda swami slams congress Ivan Dsouza says his wife is Hindu he converted her and made her as Christians. The controversy sparked out after Ivan Dsouza made comment on Kesari Shawl saying those who wear it are terrorist.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm