ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.
ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm