ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am