ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am