ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm