ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm