ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm