ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm