ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 08:45 pm
Mangalore Correspondent
Mangalore Skeleton Found in Dharmasthala, Sit...
31-07-25 01:37 pm
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm