ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm