ಬ್ರೇಕಿಂಗ್ ನ್ಯೂಸ್
31-10-21 11:08 pm Mangaluru correspondent ಕರಾವಳಿ
ಕೊಣಾಜೆ, ಅ.31: ಸಿಡಿಲು ಬರುತ್ತಿದ್ದಾಗ ಗದ್ದೆಯಿಂದ ಹಸುವನ್ನು ಕೊಟ್ಟಿಗೆಗೆ ಕರೆದೊಯ್ಯುತ್ತಿರುವ ವೇಳೆ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹಿಮಾನ್ (33) ಎಂದು ಗುರುತಿಸಲಾಗಿದೆ. ಹರೇಕಳ ಕೊಣಾಜೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆಯಿಂದ ಸಿಡಿಲು ಮಿಂಚು ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಸುಮಾರು 6.30 ರ ವೇಳೆಗೆ ಗದ್ದೆಯಲ್ಲಿ ಕಟ್ಟಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ರಹಿಮಾನ್ ಮೇಲೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಕುಸಿದು ಬಿದ್ದ ರಹಿಮಾನ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ರಹಿಮಾನ್ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.


ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ರೆವಿನ್ಯೂ ಇನ್ಸ್ಪೆಕ್ಟರ್ ಪ್ರಸಾದ್, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Man dies after lightening struck at Harekala. The deceased has been identified as Abdul Rahiman (33).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm