ಬ್ರೇಕಿಂಗ್ ನ್ಯೂಸ್
02-11-21 07:21 pm Headline Karnataka News Network ಕರಾವಳಿ
ನವದೆಹಲಿ, ನ.2: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಹೆಸರಿಟ್ಟಿದ್ದು, ನವಜೋತ್ ಸಿಂಗ್ ಸಿಧು ನೇತೃತ್ವದ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಪತ್ರವನ್ನೂ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆ.
ನಾನು ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜಿನಾಮೆಗೆ ಕಾರಣವನ್ನೂ ಉಲ್ಲೇಖಿಸಿದ್ದೇನೆ. ಪಂಜಾಬ್ ಲೋಕ್ ಕಾಂಗ್ರೆಸ್ ಅನ್ನುವುದು ಹೊಸ ಪಕ್ಷವಾಗಿದ್ದು, ಅದರ ಚಿಹ್ನೆ ಇನ್ನಷ್ಟೇ ಅಂತಿಮ ಆಗಬೇಕಿದೆ. ಚುನಾವಣಾ ಆಯೋಗದಲ್ಲಿ ನೋಂದಣಿ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ತಿಂಗಳ ಹಿಂದಷ್ಟೇ ಪಂಜಾಬ್ ಮುಖ್ಯಮಂತ್ರಿ ಪದವಿಯಿಂದ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿ ಹೊರನಡೆದಿದ್ದರು. ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಯಲ್ಲಿ ಜಟಾಪಟಿ ನಡೆದ ಬಳಿಕ ಈ ಬೆಳವಣಿಗೆ ನಡೆದಿತ್ತು. ಆನಂತರ ಸಿಖ್ ಸಮುದಾಯದ ಹಿಂದುಳಿದ ವರ್ಗದ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಪದವಿಗೆ ಏರಿಸಲಾಗಿತ್ತು.
ಸಿಎಂ ಪದವಿಯಿಂದ ಕೆಳಗಿಳಿದ ಬಳಿಕ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದರು. ಅಲ್ಲದೆ, ಬಿಜೆಪಿ ನಾಯಕರು ಕೂಡ ಅವರನ್ನು ದೆಹಲಿಗೆ ಕರೆದು ಮಾತನಾಡಿದ್ದರು. ಹೀಗಾಗಿ ಬಿಜೆಪಿ ಸೇರುತ್ತಾರೆಂದು ವದಂತಿಯೂ ಹಬ್ಬಿತ್ತು. ಆದರೆ, ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಮೈತ್ರಿ ಸ್ಥಾಪಿಸುವ ಬಗ್ಗೆ ಸಿಂಗ್ ಸುಳಿವು ನೀಡಿದ್ದರು. ಇದೀಗ ಹೊಸ ಪಕ್ಷ ಘೋಷಣೆಯಾಗಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಸಿಧು ವಿರುದ್ಧ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಪತ್ಯ ಉಳಿಸಿಕೊಂಡಿದ್ದು, ಮುಂದಿನ ಬಾರಿ ಬದಲಾಗುತ್ತಾ ಅನ್ನುವ ನಿರೀಕ್ಷೆ ಗರಿಗೆದರಿದೆ.
Over a month after leaving the Congress, former Punjab Chief Minister Captain Amarinder Singh on Tuesday revealed the name of his new party as Punjab Lok Congress. The registration of the party is pending approval with the Election Commission of India. Disclosing the party's name in Chandigarh on Tuesday, Captain Amarinder Singh said, "Since we had announced earlier that we would be forming our own party, our team of lawyers was working on the process and had applied to the Election Commission of India for the registration."
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm