ಬ್ರೇಕಿಂಗ್ ನ್ಯೂಸ್
03-11-21 03:16 pm Mangaluru Correspondent ಕರಾವಳಿ
ಬಂಟ್ವಾಳ, ನ.2: ಪ್ರಾಕೃತಿಕ ಸೌಂದರ್ಯವೇ ಮೈವೆತ್ತಿ ನಿಂತಿರುವ ಕಾರಿಂಜೇಶ್ವರ ದೇವಸ್ಥಾನ ಮತ್ತು ಪರಿಸರದಲ್ಲಿ ಅಲ್ಲಿನ ಪಾವಿತ್ರ್ಯ ಲೆಕ್ಕಿಸದೆ ಕಿಡಿಗೇಡಿ ಯುವಕರು ಚಪ್ಪಲಿ, ಶೂ ಧರಿಸಿಕೊಂಡು ದೇವಸ್ಥಾನದ ಒಳಗಡೆ ನಡೆದಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಹಿಂದು ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿವೆ.
ಮುಸ್ಲಿಂ ಯುವಕರು ಟಿಕ್ ಟಾಕ್ ರೀತಿ ದೇವಸ್ಥಾನ ಪರಿಸರದ ವಿಹಂಗಮ ಚಿತ್ರಣವನ್ನು ಚಿತ್ರೀಕರಿಸಿದ್ದು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಯುವಕರು ಅಲ್ಲಿನ ಕೆರೆ, ದೇವಸ್ಥಾನದ ಬೆಟ್ಟ, ಒಳಾಂಗಣದಲ್ಲಿ ಅಡ್ಡಾಡಿರುವ ಚಿತ್ರಣ ಅದರಲ್ಲಿದ್ದು ವಿಡಿಯೋ ವೈರಲ್ ಆಗಿದೆ.

ದೇವಸ್ಥಾನ ಒಳಗಡೆ ಅಪವಿತ್ರ ಆಗುವ ರೀತಿ ವರ್ತಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸಲಿದ್ದು ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Youths of Inter religion shoot videos wearing shoes inside the karinjeshwara temple and post them on social media, Hindu organizations demand the arrest of youths within three days after the video goes viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm