ಬ್ರೇಕಿಂಗ್ ನ್ಯೂಸ್
03-11-21 03:16 pm Mangaluru Correspondent ಕರಾವಳಿ
ಬಂಟ್ವಾಳ, ನ.2: ಪ್ರಾಕೃತಿಕ ಸೌಂದರ್ಯವೇ ಮೈವೆತ್ತಿ ನಿಂತಿರುವ ಕಾರಿಂಜೇಶ್ವರ ದೇವಸ್ಥಾನ ಮತ್ತು ಪರಿಸರದಲ್ಲಿ ಅಲ್ಲಿನ ಪಾವಿತ್ರ್ಯ ಲೆಕ್ಕಿಸದೆ ಕಿಡಿಗೇಡಿ ಯುವಕರು ಚಪ್ಪಲಿ, ಶೂ ಧರಿಸಿಕೊಂಡು ದೇವಸ್ಥಾನದ ಒಳಗಡೆ ನಡೆದಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಹಿಂದು ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿವೆ.
ಮುಸ್ಲಿಂ ಯುವಕರು ಟಿಕ್ ಟಾಕ್ ರೀತಿ ದೇವಸ್ಥಾನ ಪರಿಸರದ ವಿಹಂಗಮ ಚಿತ್ರಣವನ್ನು ಚಿತ್ರೀಕರಿಸಿದ್ದು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಯುವಕರು ಅಲ್ಲಿನ ಕೆರೆ, ದೇವಸ್ಥಾನದ ಬೆಟ್ಟ, ಒಳಾಂಗಣದಲ್ಲಿ ಅಡ್ಡಾಡಿರುವ ಚಿತ್ರಣ ಅದರಲ್ಲಿದ್ದು ವಿಡಿಯೋ ವೈರಲ್ ಆಗಿದೆ.

ದೇವಸ್ಥಾನ ಒಳಗಡೆ ಅಪವಿತ್ರ ಆಗುವ ರೀತಿ ವರ್ತಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸಲಿದ್ದು ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Youths of Inter religion shoot videos wearing shoes inside the karinjeshwara temple and post them on social media, Hindu organizations demand the arrest of youths within three days after the video goes viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm