ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm