ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm