ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm