ಬ್ರೇಕಿಂಗ್ ನ್ಯೂಸ್
07-11-21 11:10 am Mangaluru Correspondent ಕರಾವಳಿ
ಉಳ್ಳಾಲ, ನ.7: ಫಾಸ್ಟ್ ಫುಡ್ ರೆಸ್ಟೋರೆಂಟಲ್ಲಿ ಸ್ನೇಹಿತನ ಜೊತೆ ಕಬಾಬ್ ಸವಿದು ರಸ್ತೆ ದಾಟುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೋಟೆಜಾರು ಬೀರಿ ಎಂಬಲ್ಲಿ ನಡೆದಿದೆ.
ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಮೃತ ಯುವಕ. ಮೃತ ಆನಂದ್ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿದ್ದು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿ ಹಿಂತಿರುಗುತ್ತಿದ್ದ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆನಂದ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar hit and run an accident youth hit by a speeding vehicle while crossing the road after having hi lunch at Tikka Point dies on spot. The deceased has been identified as Anand Sagar (28) resident of Dharwad.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm