ಬ್ರೇಕಿಂಗ್ ನ್ಯೂಸ್
12-09-20 01:04 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಮಂಗಳೂರಿನ ಬೋಂದೆಲ್ ಜಂಕ್ಷನ್ ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರಕಾರದ ಅಧೀನದಲ್ಲಿರುವ ಈ ಪಾಲಿಟೆಕ್ನಿಕ್ ನಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 16 ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಡಿಪ್ಲೊಮಾಗೆ ಆಯ್ಕೆಯಾದ ಅಭ್ಯರ್ಥಿಗಳು ವರ್ಷಕ್ಕೆ ಕೇವಲ ರೂ.1430 ಮಾತ್ರ ಫೀಸು ಪಾವತಿಸಬೇಕಷ್ಟೆ. ಇಷ್ಟೊಂದು ಕಡಿಮೆ ದರದಲ್ಲಿ ಡಿಪ್ಲೊಮಾ ಕಲಿಯಲು ಹೆಣ್ಣುಮಕ್ಕಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಲಭ್ಯವಿರುವ ಕೋರ್ಸ್ ವಿವರ ಇಂತಿವೆ :
ಆನ್ ಲೈನ್ ನಾನ್ ಇಂಟರಾಕ್ಟಿವ್ ಕೌನ್ಸಿಲ್ (ಆನ್ಲೈನ್ ಆಪ್ಷನ್ ಎಂಟ್ರಿ) ನಡೆಸುವ ಮೂಲಕ ರಾಜ್ಯದ ಯಾವುದೇ ಪಾಲಿಟೆಕ್ನಿಕ್ಗಳಲ್ಲಿ ಪ್ರವೇಶ ಪಡೆಯಬಹುದಾದ ವ್ಯವಸ್ಥೆಯನ್ನು ಸರ್ಕಾರವು ಅಳವಡಿಸಿದೆ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿ ಸಲ್ಲಿಸಲು ವೆಬ್ಸೈಟ್ ಅಥವಾ dtek.Karnataka.gov.in ಸಂಪರ್ಕಿಸಬಹುದು.
ವಿವಿಧ ಪ್ರವರ್ಗಗಳಡಿ ಹಾಗೂ ವಿಶೇಷ ಮೀಸಲಾತಿಯಡಿ ಪ್ರವೇಶ ಬಯಸಿದ್ದಲ್ಲಿ ಸಂಬಂಧಿಸಿದ ದಾಖಲಾತಿಗಳನ್ನು ಅಪ್ಲೋಡ್ ಮಾಡಲು ಸಂಸ್ಥೆಯ ಪ್ರಾಂಶುಪಾಲರ ನೇತೃತ್ವದಲ್ಲಿ ಬೋಧಕ ಸಿಬ್ಬಂದಿಯವರ ಸಹಕಾರದೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಮಂಗಳೂರು, ದೂರವಾಣಿ ಸಂಖ್ಯೆ 0824-2482334, 9480744667 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am