ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm