ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm