ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm