ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm