ಬ್ರೇಕಿಂಗ್ ನ್ಯೂಸ್
15-11-21 11:26 am Mangaluru Correspondent ಕರಾವಳಿ
ಉಳ್ಳಾಲ, ನ.15: ಕುರ್ನಾಡು ಸುಬ್ಬುಗುಳಿ ಮಸೀದಿಯೆದುರು ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಯುವಕರು ಪುಂಡಾಟಿಕೆ ಮೆರೆದು ಶಾಂತಿ ಭಂಗಕ್ಕೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಆರೋಪಿಗಳನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಕುರ್ನಾಡು ನಿವಾಸಿಗಳಾದ ಶರಣ್ , ವಿಘ್ನೇಶ್, ಹರ್ಷಿತ್ ಎಂಬ ಮೂವರು ಯುವಕರನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ. ನಿನ್ನೆ ರಾತ್ರಿ ಈ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಸುಬ್ಬುಗುಳಿಯ ತಾಜುಲ್ ಉಲಮಾ ಜುಮಾ ಮಸೀದಿ ಎದುರು ಘೋಷಣೆ, ಕೇಕೆ ಹಾಕಿ ಬೋಳಿಯಾರ್ ಕಡೆ ತೆರಳಿದ್ದು ಮತ್ತೆ ಹಿಂದಿರುಗುವಾಗ ಮಸೀದಿ ಬಳಿ ಜನ ಜಮಾಯಿಸಿದ್ದರು. ಜನ ಜಮಾಯಿಸಿದನ್ನ ಕಂಡ ಯುವಕರು ಮಸೀದಿ ಹತ್ತಿರದ ಕ್ಲಬ್ ಒಂದರ ಬಳಿ ಅವಿತಿದ್ದಾರೆ. ಅಶಾಂತಿ ಸೃಷ್ಟಿಸಲು ಯತ್ನಿಸಿದ ಮೂವರು ಯುವಕರನ್ನ ತಕ್ಷಣ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಂತಿ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿರುವ ಕುರ್ನಾಡು ಬೋಳಿಯಾರ್ ಜನತೆಯ ಶಾಂತಿ ನೆಮ್ಮದಿಯನ್ನು ಕದಡಲು ಕೆಲವು ಪುಂಡ ಯುವಕರು ಯತ್ನಿಸುತ್ತಿದ್ದಾರೆ. ನಿನ್ನೆ ರಾತ್ರಿ ಸುಬ್ಬುಗುಳಿ ಮಸೀದಿ ಬಳಿಯೂ ಶಾಂತಿ ಕದಡಲು ಯುವಕರು ಯತ್ನಿಸಿದ್ದು ಬಂಧಿತ ಅರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬುಗುಳಿ ಸ್ಥಳೀಯರು ನಿಯೋಗ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
Three held for disrupting peace near Karnad Mosque near Konaje. It is said three youths who came on the two-wheeler tried to disturb the peace by shouting slogans after which localities have caught hold of them and have surrendered them to the police.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm