ಬ್ರೇಕಿಂಗ್ ನ್ಯೂಸ್
15-11-21 11:26 am Mangaluru Correspondent ಕರಾವಳಿ
ಉಳ್ಳಾಲ, ನ.15: ಕುರ್ನಾಡು ಸುಬ್ಬುಗುಳಿ ಮಸೀದಿಯೆದುರು ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಯುವಕರು ಪುಂಡಾಟಿಕೆ ಮೆರೆದು ಶಾಂತಿ ಭಂಗಕ್ಕೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಆರೋಪಿಗಳನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಕುರ್ನಾಡು ನಿವಾಸಿಗಳಾದ ಶರಣ್ , ವಿಘ್ನೇಶ್, ಹರ್ಷಿತ್ ಎಂಬ ಮೂವರು ಯುವಕರನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ. ನಿನ್ನೆ ರಾತ್ರಿ ಈ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಸುಬ್ಬುಗುಳಿಯ ತಾಜುಲ್ ಉಲಮಾ ಜುಮಾ ಮಸೀದಿ ಎದುರು ಘೋಷಣೆ, ಕೇಕೆ ಹಾಕಿ ಬೋಳಿಯಾರ್ ಕಡೆ ತೆರಳಿದ್ದು ಮತ್ತೆ ಹಿಂದಿರುಗುವಾಗ ಮಸೀದಿ ಬಳಿ ಜನ ಜಮಾಯಿಸಿದ್ದರು. ಜನ ಜಮಾಯಿಸಿದನ್ನ ಕಂಡ ಯುವಕರು ಮಸೀದಿ ಹತ್ತಿರದ ಕ್ಲಬ್ ಒಂದರ ಬಳಿ ಅವಿತಿದ್ದಾರೆ. ಅಶಾಂತಿ ಸೃಷ್ಟಿಸಲು ಯತ್ನಿಸಿದ ಮೂವರು ಯುವಕರನ್ನ ತಕ್ಷಣ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಂತಿ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿರುವ ಕುರ್ನಾಡು ಬೋಳಿಯಾರ್ ಜನತೆಯ ಶಾಂತಿ ನೆಮ್ಮದಿಯನ್ನು ಕದಡಲು ಕೆಲವು ಪುಂಡ ಯುವಕರು ಯತ್ನಿಸುತ್ತಿದ್ದಾರೆ. ನಿನ್ನೆ ರಾತ್ರಿ ಸುಬ್ಬುಗುಳಿ ಮಸೀದಿ ಬಳಿಯೂ ಶಾಂತಿ ಕದಡಲು ಯುವಕರು ಯತ್ನಿಸಿದ್ದು ಬಂಧಿತ ಅರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬುಗುಳಿ ಸ್ಥಳೀಯರು ನಿಯೋಗ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
Three held for disrupting peace near Karnad Mosque near Konaje. It is said three youths who came on the two-wheeler tried to disturb the peace by shouting slogans after which localities have caught hold of them and have surrendered them to the police.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm