ಬ್ರೇಕಿಂಗ್ ನ್ಯೂಸ್
15-11-21 11:40 am Mangaluru Correspondent ಕರಾವಳಿ
ಪುತ್ತೂರು, ನ.15: ಮನೆ ಬಳಿಯ ಕೆರೆಯಲ್ಲಿ ತಾವರೆ ಗಿಡವನ್ನು ಬಿಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ನಡೆದಿದೆ.
ರಾಮಕುಂಜ ರಾಮಕುಂಜೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18) ಮೃತ ಯುವತಿ. ಈಕೆ ಭಾನುವಾರ ಸಂಜೆ ಮನೆ ಸಮೀಪದ ಕೆರೆಯಲ್ಲಿ ತಾವರೆ ಗಿಡ ಬಿಡುವುದಕ್ಕೆಂದು ಹೋಗಿದ್ದಳು ಎನ್ನಲಾಗಿದ್ದು ಸುಮಾರು ಹೊತ್ತಾದರೂ ಮರಳಿ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಕೆರೆಯಲ್ಲಿ ಶವ ಪತ್ತೆಯಾಗಿದೆ.
ನೆಲ್ಯಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾವರೆ ಗಿಡ ಬಿಡಲು ಹೋಗಿದ್ದಳು ಎಂದು ಮನೆಮಂದಿ ತಿಳಿಸಿದ್ದು ಬೇರೇನಾದರೂ ಸಾವಿಗೆ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Puttur 18 year old girl accidentally slips into the lake near the house and dies in Nelyadi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm