ಬ್ರೇಕಿಂಗ್ ನ್ಯೂಸ್
15-11-21 11:40 am Mangaluru Correspondent ಕರಾವಳಿ
ಪುತ್ತೂರು, ನ.15: ಮನೆ ಬಳಿಯ ಕೆರೆಯಲ್ಲಿ ತಾವರೆ ಗಿಡವನ್ನು ಬಿಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ನಡೆದಿದೆ.
ರಾಮಕುಂಜ ರಾಮಕುಂಜೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18) ಮೃತ ಯುವತಿ. ಈಕೆ ಭಾನುವಾರ ಸಂಜೆ ಮನೆ ಸಮೀಪದ ಕೆರೆಯಲ್ಲಿ ತಾವರೆ ಗಿಡ ಬಿಡುವುದಕ್ಕೆಂದು ಹೋಗಿದ್ದಳು ಎನ್ನಲಾಗಿದ್ದು ಸುಮಾರು ಹೊತ್ತಾದರೂ ಮರಳಿ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಕೆರೆಯಲ್ಲಿ ಶವ ಪತ್ತೆಯಾಗಿದೆ.
ನೆಲ್ಯಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾವರೆ ಗಿಡ ಬಿಡಲು ಹೋಗಿದ್ದಳು ಎಂದು ಮನೆಮಂದಿ ತಿಳಿಸಿದ್ದು ಬೇರೇನಾದರೂ ಸಾವಿಗೆ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Puttur 18 year old girl accidentally slips into the lake near the house and dies in Nelyadi.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm