ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm