ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm