ಬ್ರೇಕಿಂಗ್ ನ್ಯೂಸ್
20-11-21 01:49 pm Mangaluru Correspondent ಕರಾವಳಿ
ಮಂಗಳೂರು, ನ.20: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ನಿನ್ನೆಯಷ್ಟೇ ಸಹಕಾರಿ ಸಚಿವ ಸೋಮಶೇಖರ್, ಡಿಸಿಸಿ ಬ್ಯಾಂಕಿನ ಅಕ್ರಮದ ಬಗ್ಗೆ ಹೇಳಿಕೆ ನೀಡಿದ್ದರು. ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜೇಂದ್ರ ಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ರಾಜಕೀಯ ಮುಕ್ತ ಆಗಿರಬೇಕು ಎನ್ನುವ ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜಕೀಯ ಪಕ್ಷದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಬಂದಿತ್ತು. ಆದರೆ ಯಾವುದೇ ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸಲು ನಾನು ಬಯಸಿಲ್ಲ. ಹಾಗಾಗಿ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಗರದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿ, ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ರಾಜೇಂದ್ರ ಕುಮಾರ್ ಇದೀಗ ಸ್ಪರ್ಧೆಯಿಂದಲೇ ಹಿಂಜರಿಯುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎರಡು ದಿನಗಳಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಗಲ್ಲ ಎನ್ನುವುದು ಖಾತ್ರಿಯಾಗುತ್ತಲೇ ಹಿಂದಕ್ಕೆ ಸರಿದಿದ್ದಾರೆ.
Mangalore SCDCC Rajendra Kumar backs out from contesting MLC elections. Cooperative leader and SCDCC Bank chairman M N Rajendra Kumar had planned to contest from Congress in the MLC poll to be held in December, who presently had decided to contest as an Independent candidate. Couple of days ago a delegation had already met KPCC president D K Shivakumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm