ಬ್ರೇಕಿಂಗ್ ನ್ಯೂಸ್
22-11-21 12:02 pm Mangaluru Correspondent ಕರಾವಳಿ
ಪುತ್ತೂರು, ನ.22: ಮದುವೆ ನಿಶ್ಚಿತಾರ್ಥ ಫಿಕ್ಸ್ ಆಗಿ, ಕಾರ್ಯಕ್ರಮಕ್ಕೆ ಕೆಲವೇ ದಿನಗಳಿರುವಾಗ ಮದುವೆ ಗಂಡು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನಲ್ಲಿ ನಡೆದಿದೆ.
ಸುಳ್ಯ ಪದವು ಶಬರಿನಗರದ ಕೂಸಪ್ಪ ಪೂಜಾರಿ ಎಂಬವರ ಪುತ್ರ ರವಿರಾಜ್ (31) ಮೃತ ಯುವಕ. ಮನೆಮಂದಿ ಕಾರ್ಯಕ್ರಮಕ್ಕೆ ರೆಡಿ ಮಾಡುತ್ತಿದ್ದಾಗ, ಮನೆಯ ಬಾತ್ ರೂಮಿನಲ್ಲೇ ಯುವಕ ನೇಣಿಗೆ ಶರಣಾಗಿದ್ದಾನೆ.
ಕೆಲವು ದಿನಗಳ ಹಿಂದೆ ಮದುವೆಗೆ ಹೆಣ್ಣು ನೋಡಿ ಫಿಕ್ಸ್ ಮಾಡಲಾಗಿತ್ತು. ನಿಶ್ಚಿತಾರ್ಥ ಕಾರ್ಯಕ್ರಮ ಮಾಡಬೇಕೆಂದು ಎರಡೂ ಕಡೆಯವರು ಮಾತನಾಡಿ ನಿರ್ಧರಿಸಿದ್ದರು. ಆದರೆ, ಇದರ ನಡುವಲ್ಲೇ ಮದುವೆಯ ಗಂಡು ಸಾವಿಗೆ ಶರಣಾಗಿದ್ದಾನೆ. ಕೃತ್ಯಕ್ಕೆ ಏನು ಕಾರಣ ಅನ್ನೋದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident which happened on Sunday November 21, a young man whose engagement was fixed to be held in a few days, ended his life at his residence. The youth's family was busy preparing for the housewarming ceremony of his brother when the youth went inside the bathroom and hanged himself.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm